ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.
ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ ಕೊಲೆಗೆ ಕಾರಣ ತಿಳಿಯಬಹುದಾಗಿದೆ.
ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.
ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.
ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…