ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.
ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ ಕೊಲೆಗೆ ಕಾರಣ ತಿಳಿಯಬಹುದಾಗಿದೆ.
ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.
ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.
ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…