‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.
ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..
ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…