ಸುರಿಯುತ್ತಿರುವ ಮಳೆ, ಹೆದ್ದಾರಿಯಲ್ಲಿ ವಾಹನಗಳ ಓಡಾಟ ನಡುವೆ ರಾಜಾರೋಷವಾಗಿ ಯಾವುದೇ ಭಯವಿಲ್ಲದೇ ಯುವಕರ ಗುಂಪುಗಳ ನಡುವೆ ಜಗಳ, ಹೊಡೆದಾಟ, ಮಾತಿನ ಚಕಮಕಿ, ಲಾಂಗು ಮಚ್ಚು ಕೈಯಲ್ಲಿ ಹಿಡಿದು ಓಡಾಡುವುದು, ಯುವಕ ಮೇಲೆ ಅಟ್ಯಾಕ್ ಮಾಡುವುದು, ಮತ್ತೆ ಚೀಲವೊಂರದಲ್ಲಿ ಲಾಂಗನ್ನು ಇಟ್ಟಿಕೊಳ್ಳುವುದು, ಅಲ್ಲಿಂದ ಎಸ್ಕೇಪ್ ಆಗುವುದು ಎಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಹಲ್ಲೆಗೊಳದ ಯುವಕನ ಶವ ಪತ್ತೆಯಾಗಿದೆ, ಸ್ನೇಹಿತರಿಂದಲ್ಲೇ ಕೊಲೆಯಾದ ಯುವಕ ತಾಲೂಕಿನ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಎಂದು ಗುರುತಿಸಲಾಗಿದೆ.
ಸದ್ಯ ಕೊಲೆ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…