ಸುರಿಯುತ್ತಿರುವ ಮಳೆ, ಹೆದ್ದಾರಿಯಲ್ಲಿ ವಾಹನಗಳ ಓಡಾಟ ನಡುವೆ ರಾಜಾರೋಷವಾಗಿ ಯಾವುದೇ ಭಯವಿಲ್ಲದೇ ಯುವಕರ ಗುಂಪುಗಳ ನಡುವೆ ಜಗಳ, ಹೊಡೆದಾಟ, ಮಾತಿನ ಚಕಮಕಿ, ಲಾಂಗು ಮಚ್ಚು ಕೈಯಲ್ಲಿ ಹಿಡಿದು ಓಡಾಡುವುದು, ಯುವಕ ಮೇಲೆ ಅಟ್ಯಾಕ್ ಮಾಡುವುದು, ಮತ್ತೆ ಚೀಲವೊಂರದಲ್ಲಿ ಲಾಂಗನ್ನು ಇಟ್ಟಿಕೊಳ್ಳುವುದು, ಅಲ್ಲಿಂದ ಎಸ್ಕೇಪ್ ಆಗುವುದು ಎಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಹಲ್ಲೆಗೊಳದ ಯುವಕನ ಶವ ಪತ್ತೆಯಾಗಿದೆ, ಸ್ನೇಹಿತರಿಂದಲ್ಲೇ ಕೊಲೆಯಾದ ಯುವಕ ತಾಲೂಕಿನ ಹೂಸ್ಕೂರ್ ಗ್ರಾಮದ 27 ವರ್ಷದ ಹೇಮಂತ್ ಗೌಡ ಎಂದು ಗುರುತಿಸಲಾಗಿದೆ.
ಸದ್ಯ ಕೊಲೆ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…