ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.
ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
View Comments
SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE
SIR PLEASE GIVE SEVASINDHU TO ALL VLE S
Yes sir csc I'd eroruge tumbane kasta agide sir plz 🙏yala online gu kodi plz plz