ಆನ್‍ಲೈನ್ ಗೇಮ್‍: 18 ಲಕ್ಷ ರೂ. ಲಾಸ್: ಮನನೊಂದ ಯುವಕ ನೇಣಿಗೆ ಶರಣು: ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪಿಎಂ, ಸಿಎಂಗೆ ಮನವಿ

ಆನ್‍ಲೈನ್ ಗೇಮ್‍ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತನನ್ನು ಸರಸ್ವತಿ…

56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ…

ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದ ಗೋಲ್ಡ್ ಲೋನ್ ಆಫೀಸರ್: ತಾನೂ ಕೆಲಸ ಮಾಡುವ ಬ್ಯಾಂಕಿನಿಂದಲೆ ಕೆಜಿಗಟ್ಟಲೆ ಚಿನ್ನ ಕದ್ದ ಆಫೀಸರ್

ದಾವಣಗೆರೆ ನಗರದ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ಸುಮಾರು 3 ಕೆಜಿಗೂ ಹೆಚ್ಚು ಬಂಗಾರ ಕಳ್ಳತನ ಆಗಿದ್ದ ಪ್ರಕರಣದಲ್ಲಿ ಅದೇ ಬ್ಯಾಂಕ್ ನಲ್ಲಿ…

ವಕ್ಫ್ ತಿದ್ದುಪಡಿ: ಪ್ರಚೋದನಾತ್ಮಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟ ಪಾಲಿಕೆ ಮಾಜಿ ಸದಸ್ಯ

ದಾವಣೆಗೆರೆ : ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ತೀವ್ರವಾಗಿ ವಿರೋಧಿಸಬೇಕು. ಬಸ್‌ ಮತ್ತು ರೈಲಿಗಳಿಗೆ ಬೆಂಕಿ ಇಡುವ ಮೂಲಕ ಸಾಮೂಹಿಕ ಕಗ್ಗೊಲೆ,…

ಕಳ್ಳತನ ಹಾಗೂ ಅಸಭ್ಯ ವರ್ತನೆ ಆರೋಪ: ಹಕ್ಕಿಪಿಕ್ಕಿ ಬಾಲಕನ ಮೇಲೆ ಹಲ್ಲೆ: ಅಡಿಕೆ ಮರಕ್ಕೆ ಕಟ್ಟಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು, ಚಿತ್ರಹಿಂಸೆ ನೀಡಿ ಅಮಾನವೀಯ ಮೆರೆದ ಪುಂಡರು

ಕಳ್ಳತನ ಹಾಗೂ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ…

ದಾವಣಗೆರೆ ಜಿಲ್ಲಾ ಪೊಲೀಸ್ ಭರ್ಜರಿ ಬೇಟೆ: ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳ ವಶ

ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ…..ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ…

60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್ಡಿಕೆ ಆರೋಪ‌: ಇದು ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ- ಸಿಎಂ ಸಿದ್ದರಾಮಯ್ಯ

60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ…

ಕುಡುಕರು ಒಮ್ಮೆ ಈ ದೇಗುಲದ ಘಂಟೆ ಬಾರಸಿದ್ರೆ ಸಾಕು ಕುಡಿತ ಬಿಡುವುದು ಗ್ಯಾರಂಟಿ ಅಂತೆ..!:  ಅಷ್ಟಕ್ಕೂ ಆ ದೇವಸ್ಥಾನ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ..

ವಿಪರೀತ ಮದ್ಯಪಾನ ಮಾಡುವವರನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ತಾಣಕ್ಕೆ ಬಂದರೆ ಸಾಕು ಕುಡಿತ ಶಾಶ್ವತವಾಗಿ ಬಿಟ್ಟೇಬಿಡುತ್ತಾರೆ. ಬಿಡದಿದ್ದರೆ ಆ ದೇವರು…

ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವ ಪಡೆಯ ರಾಜ್ಯಾಧ್ಯಕ್ಷರಿಗೆ ಸನ್ಮಾನ

ದಾವಣೆಗೆರೆಯ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರದ ಕರ್ನಾಟಕ…

ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ…

error: Content is protected !!