ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ…
Category: ಹಾಸನ
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು ಬೆಳಿಗ್ಗೆ…
ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ. ಉಮಾಶಂಕರ…
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ…
ಬಾಲಕಿ ಹಿಂಬಾಲಿಸಿದ್ದ ಅಪರಿಚಿತ ಕೊನೆಗೂ ಪೊಲೀಸ್ ಬಲಗೆ….!
ಹಾಸನ: ಶಾಲೆಯಿಂದ ಮನೆಗೆ ಬರುವವರೆಗೂ ಬಾಲಕಿಯನ್ನು ಹಿಂಬಾಲಿಸಿ ಬಂದು ಭಯಭೀತಳಾಗಿಸಿದ್ದ ಅಪರಿಚಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಮೂರು ದಿನಗಳ…
ಯುವಕನ ಮೇಲೆ ಫೆನ್ಸಿಂಗ್ ಕಲ್ಲು ಎತ್ತಾಕಿ ಹತ್ಯೆ: ಹತ್ಯೆ ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ
ಗಾಂಜಾ ಅಮಲಿನಲ್ಲಿ ಯುವಕನೋರ್ವನ ತಲೆ ಮೇಲೆ ಕೂಚ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ…
ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ
ಹಾಸನ : ಮದ್ದೂರಿನಲ್ಲಿ (Madduru) ಗಣೇಶ (ganesha ) ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ ಹಸಿಯಾಗಿರುವಾಗಲೇ ಹಾಸನದಲ್ಲಿ (Hassan) ಮತ್ತೊಂದು…
ಹಾಸನದಲ್ಲಿ ಲಾರಿ ಹರಿದು 8 ಮಂದಿ ದುರ್ಮರಣ: ಹಲವರಿಗೆ ಗಾಯ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ…
ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ ಕಿರಾತಕ
ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು…
ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ
ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ…