ಶಿವನಿಗೆ ಶುಭ ದಿನ ಪ್ರದೋಷ, ಮತ್ತು ಶನಿ ಮಹಾ ಪ್ರದೋಷವು ವಿಶೇಷ ಪ್ರದೋಷ ಎಂದು ನಮಗೆಲ್ಲರಿಗೂ ತಿಳಿದಿದೆ. ಇತರ ಪ್ರದೋಷಗಳ ಸಮಯದಲ್ಲಿ…
Category: Home
ಅಕ್ಟೋಬರ್ 01 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ. ಬೆಂಬಲ ಬೆಲೆ ನಿಗದಿ
ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 01 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ…
bachelorarbeit ghostwriter kosten
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಓರ್ವ ಬಾಲಕ ಸಾವು: 8ಕ್ಕೂ ಹೆಚ್ಚು ಮಂದಿಗೆ ಗಾಯ
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು…
“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ…
ಮನಗೂಳಿ ಕೆನರಾ ಬ್ಯಾಂಕ್ ಕಳವು ಪ್ರಕರಣ: ಚಿನ್ನ, ನಗದು ಕಳವು ಮಾಡಿದ್ದು ಯಾರು ಗೊತ್ತಾ….? ಎಷ್ಟು ಕದ್ದು ಎಸ್ಕೇಪ್ ಆಗಿದ್ದರು…? ಈ ಕುರಿತ ಮಾಹಿತಿ ಇಲ್ಲಿದೆ ಓದಿ….
ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ…
ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಮಹಿಳೆಯರು ಧಾರುಣ ಸಾವು
ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ…
ಮಗಳಿಗೆ ಈಜು ಕಲಿಸಲು ಹೋದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವು
ಚಿಕ್ಕಬಳ್ಳಾಪುರ : ಮಗಳಿಗೆ ಈಜು ಕಲಿಸಲು ಹೋದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಶನಿವಾರ…
‘ಐತಿಹಾಸಿಕ ಪಾತ್ರಗಳಿಂದ ಕರ್ನಾಟಕ ಇತಿಹಾಸದ ವೈಭವ ಮರುಸೃಷ್ಟಿ ಮಾಡಿದವರು ಡಾ.ರಾಜ್ ಕುಮಾರ್’
ಡಾ.ರಾಜಕುಮಾರ್ ಅವರ ಕನ್ನಡ ನಾಡು, ನುಡಿಯ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿ ಮಾಡಿದವರು ಎಂದು…
ಸ್ಪೀಕರ್ ಪೀಠದ ಮುಂದೆ ಬಂದು ಪೀಠಕ್ಕೆ ಅಗೌರವ ಹಿನ್ನೆಲೆ: ಶಾಸಕ ಧೀರಜ್ ಮುನಿರಾಜ್ ಸೇರಿದಂತೆ 18 ಮಂದಿ ಶಾಸಕರು ಅಮಾನತು: 6 ತಿಂಗಳವರೆಗೆ ಕಲಾಪದಿಂದ ಅಮಾನತು
ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿ …