ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ…
Category: Home
ಇವತ್ತು ಯಾವುದಾದರೂ ಪ್ರಾಣ ಹೋಗುತ್ತೆ: ಇಲ್ಲವಾದಲ್ಲಿ ಬಳ್ಳಾರಿ ಘಟನೆಗಿಂತ ಹೆಚ್ಚಾಗುತ್ತೆ- ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಕ್ರೋಶದ ಮಾತು
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ, ಡಿವೈಎಸ್ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆಗೆ ಬುಧವಾರ ಶಾಸಕ ಧೀರಜ್ ಮುನಿರಾಜ್…
ಕ್ರಿಕೆಟ್ ಬೆಟ್ಟಿಂಗ್, ಶೋಕಿಗಾಗಿ ಒಂಟಿ ಮನೆಗಳಲ್ಲಿ ದರೋಡೆ: ಬರೋಬ್ಬರಿ 90 ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳರ ಬಂಧನ
ಕ್ರಿಕೆಟ್ ಬೆಟ್ಟಿಂಗ್, ಶೋಕಿಗಾಗಿ ಒಂಟಿ ಮನೆಗಳಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 90 ಪ್ರಕರಣದಲ್ಲಿ ಭಾಗಿಯಾಗಿದ್ದ ಖತರ್ನಾಕ್ ಕಳ್ಳರನ್ನು ಬಂಧಿಸಲಾಗಿದೆ… ಶ್ರೀರಂಗಪಟ್ಟಣ…
ನಾಳೆ(ನ.30) ರಂದು ದೊಡ್ಡಬಳ್ಳಾಪುರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ:ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಾಳೆ (ನ.30) 220/66/11 ಕೆವಿ ಕೆಐಎಡಿಬಿ ಹಾಗೂ 66/11 ಕೆವಿ ಅಪರೆಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು…
ಮಾಜಿ ಯೋಧನ ಮನೆಗೆ ತಂತಿ ಬೇಲಿ ದಿಗ್ಬಂಧನ: ನಮ್ಮ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿ ದೌರ್ಜನ್ಯ- ಮಾಜಿ ಯೋಧ ರವಿಕುಮಾರ್ ಆರೋಪ
ದೊಡ್ಡಬಳ್ಳಾಪುರ : ಪಿತ್ರಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಇದೀಗ ಪಕ್ಕದ ಜಮೀನಿನವರು ದೌರ್ಜನ್ಯದಿಂದ ಮನೆಯ ಸುತ್ತ…
ಶನಿಯ ಮಹಾ ಪ್ರದೋಷಕ್ಕೆ ಪರಿಹಾರ
ಶಿವನಿಗೆ ಶುಭ ದಿನ ಪ್ರದೋಷ, ಮತ್ತು ಶನಿ ಮಹಾ ಪ್ರದೋಷವು ವಿಶೇಷ ಪ್ರದೋಷ ಎಂದು ನಮಗೆಲ್ಲರಿಗೂ ತಿಳಿದಿದೆ. ಇತರ ಪ್ರದೋಷಗಳ ಸಮಯದಲ್ಲಿ…
ಅಕ್ಟೋಬರ್ 01 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ. ಬೆಂಬಲ ಬೆಲೆ ನಿಗದಿ
ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 01 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ…
bachelorarbeit ghostwriter kosten
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಓರ್ವ ಬಾಲಕ ಸಾವು: 8ಕ್ಕೂ ಹೆಚ್ಚು ಮಂದಿಗೆ ಗಾಯ
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು…
“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ…