ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ 

ದೆಹಲಿಯಲ್ಲಿ ಬರೋಬ್ಬರಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ದೆಹಲಿ ವಿಧಾನಸಭೆಗೆ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಚುನಾವಣಾ ಆಯೋಗದ (ಇಸಿ)…

ಲಂಚ ಸ್ವೀಕಾರ: ಎಸಿಬಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಭ್ರಷ್ಟ ಅಧಿಕಾರಿ

 ಟಿಜಿಎಸ್‌ಪಿಡಿಸಿಎಲ್‌ ಗಚ್ಚಿಬೌಲಿ ಉಪವಿಭಾಗದ ಸೈಬರ್‌ ಸಿಟಿ ಸರ್ಕಲ್‌ನ ಕಾರ್ಯಾಚರಣೆ ವಿಭಾಗದ ಸಹಾಯಕ ವಿಭಾಗೀಯ ಎಂಜಿನಿಯರ್‌ ಕೋಟೆ ಸತೀಶ್‌ ಶುಕ್ರವಾರ ತಮ್ಮ ಕಚೇರಿಯ…

ಹಿರಿಯ ವಿದ್ಯಾರ್ಥಿಗಳಿಂದ‌ ಕಿರಿಯ ವಿದ್ಯಾರ್ಥಿಗಳಿಗೆ ಅಮಾನವೀಯ ರ‍್ಯಾಗಿಂಗ್‌: ಸುಮಾರು ಮೂರು ತಿಂಗಳ ಕಾಲ ಭಯಾನಕ ರ‍್ಯಾಗಿಂಗ್‌ಗೆ ಒಳಗಾಗಿದ್ದ ವಿದ್ಯಾರ್ಥಿಗಳು: ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ಹಿಂಸೆ!: ತಪ್ಪಿತಸ್ಥ ವಿದ್ಯಾರ್ಥಿಗಳ ಬಂಧನ

ಕೇರಳಾದ ಕೊಟ್ಟಾಯಂ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಅಮಾನುಷವಾಗಿ ಸುಮಾರು ಮೂರು ತಿಂಗಳ ಕಾಲ ರ‍್ಯಾಗಿಂಗ್‌ಗೆ ಒಳಗಾಗಿರುವ ಪ್ರಕರಣ…

ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತೀರ್ಥ ಸ್ನಾನ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.…

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಎಎಪಿಗೆ ಭಾರಿ ಆಘಾತ: ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು

ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಉಂಟಾಗಿದೆ. ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್…

ಮಹಾಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪಿಎಂ ನರೇಂದ್ರ ಮೋದಿ

ಕುಂಭಮೇಳವು ಪ್ರಮುಖ ಹಿಂದೂ ಹಬ್ಬವಾಗಿದೆ, ಇದು ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾಗಿದೆ. ಇದು ಪ್ರಯಾಗರಾಜ್‌ನಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಸಂಭವಿಸುತ್ತದೆ.…

ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ: ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ…

ಮಹಾಕುಂಭ ಮೇಳ: ಹಿಂದೂ ಧರ್ಮದಲ್ಲಿ ದೊಡ್ಡ ಮತ್ತು ಹೆಚ್ಚು ಪವಿತ್ರ ಉತ್ಸವ: ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರ ತ್ರಿವೇಣಿ ಸಂಗಮದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಉತ್ಸವ: 40 ಕೋಟಿ ಭಕ್ತರು ಮಹಾ ಕುಂಭಮೇಳಕ್ಕೆ ಆಗಮಿಸುವ ನಿರೀಕ್ಷೆ

ಭಾರತ ದೇಶದ ಹಿಂದೂ ಧರ್ಮದಲ್ಲಿ ಅತ್ಯಂತ ದೊಡ್ಡ ಮತ್ತು ಹೆಚ್ಚು ಪವಿತ್ರವಾದ ಉತ್ಸವಗಳಲ್ಲಿ ಅತಿಮುಖ್ಯವಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌…

ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ

ಕೇಂದ್ರ ಸರ್ಕಾರವು ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.…