ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ: 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. 15ಕ್ಕೂ ಹೆಚ್ಚು…

ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: ಕೋಟ್ಯಂತರ ನಗದು, ನಗ, ಐಷಾರಾಮಿ ವಾಚ್‌, ಕಾರು, ಮದ್ಯ ಸೇರಿದಂತೆ ಇತರೆ ವಸ್ತು ವಶ

ಪಂಜಾಬ್: ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) 8 ಲಕ್ಷ ರೂ.ಲಂಚ…

ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್- ರಕ್ತಪರೀಕ್ಷೆ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಪ್ರಬಂಧ ಮಂಡಿಸಿದ ವೈದ್ಯ ಡಾ.ಅರ್ಜುನ್

ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್‌ವರ್‌ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್…

ಭ್ರಷ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ: 2 ಕೋಟಿ ಮೌಲ್ಯದ ನಗದು ಸೇರಿದಂತೆ ಇತರೆ ಅಕ್ರಮ ಆಸ್ತಿ ವಶ

ಹೈದರಾಬಾದ್‌ನ ಮಣಿಕೊಂಡದಲ್ಲಿ ನಿಯೋಜಿತರಾಗಿರುವ ವಿದ್ಯುತ್ ಇಲಾಖೆಯಲ್ಲಿ ಸಹಾಯಕ ವಿಭಾಗೀಯ ಎಂಜಿನಿಯರ್ (ADE) ಅಂಬೇಡ್ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ತೆಲಂಗಾಣ…

ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಕರೂರಿನಲ್ಲಿ ರ‍್ಯಾಲಿ: ರ‍್ಯಾಲಿ ಕಾಲ್ತುಳಿತದಲ್ಲಿ 8 ಮಕ್ಕಳು, 16 ಮಹಿಳೆಯರು ಸೇರಿದಂತೆ 36 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ…

ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತ ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ…

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ ಆಗಿದ್ದ…

ಜಿಎಸ್ ಟಿ ಸ್ಲ್ಯಾಬ್ ಗಳ ಪರಿಷ್ಕರಣೆ: ದಿನಬಳಕೆ ವಸ್ತುಗಳನ್ನು ಕನಿಷ್ಠ ಅಥವಾ ಶೂನ್ಯ ತೆರಿಗೆ ವ್ಯಾಪ್ತಿಗೆ ತರಲು ತೀರ್ಮಾನ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ? ಇದು ಯಾವಾಗಿನಿಂದ ಜಾರಿಯಾಗಲಿದೆ? ಇಲ್ಲಿದೆ ಮಾಹಿತಿ ಓದಿ…

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಂಡಳಿಯು ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಅನುಮೋದಿಸಿ…

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಇಂದು (ಆ.18-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ…

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ…

error: Content is protected !!