ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರು ಭಾಗಿ

ಜಗದ್ವಿಖ್ಯಾತ​‌ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ…

ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ…

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ- ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತು….. ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ…

ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ: ರಾಜ್ಯಗಳ…

“ಭಾರತವು ಧ್ವನಿ ಎತ್ತಬೇಕಾದ ಕಾಲ ಇನ್ನೂ ಮಿಂಚಿಹೋಗಿಲ್ಲ”- ಸೋನಿಯಾ ಗಾಂಧಿ

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಸೋನಿಯಾ ಗಾಂಧಿ ಅವರ ಲೇಖನದ ಕನ್ನಡ ಅನುವಾದ “ಭಾರತವು ಧ್ವನಿ ಎತ್ತಬೇಕಾದ ಕಾಲ ಇನ್ನೂ…

ಜಗನ್ ಮೋಹನ್ ರೆಡ್ಡಿ ರೋಡ್ ಶೋ: ಕಾರಿನ ಚಕ್ರಕ್ಕೆ ವೈಎಸ್‌ಆರ್‌ಸಿಪಿ ಪಕ್ಷದ ಬೆಂಬಲಿಗ ಸಿಲುಕಿ ಸಾವು

ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ…

ಇಂದ್ರಾಯಣಿ ನದಿ ಸೇತುವೆ ಕುಸಿತ: ಆರು ಮಂದಿ ಪ್ರವಾಸಿಗರ ಸಾವು: 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದೆ. ಸೇತುವೆ ಮೇಲಿದ್ದ ಆರು ಮಂದಿ ಪ್ರವಾಸಿಗರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.…

16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿ ಸಲ್ಲಿಕೆ

16ನೇ ಹಣಕಾಸು ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ…

ಅಹಮದಾಬಾದ್ ವಿಮಾನ ಪತನ: ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ. ಅಲ್ಲದೆ ಗಾಯಾಳುಗಳ…

ಅಹಮದಾಬಾದ್ ವಿಮಾನ ದುರಂತ: ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಓರ್ವ ಪ್ರಯಾಣಿಕ

ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿತ್ತು. ಆದರೆ,…