1) 12,55,655 ಮೌಲ್ಯದ 197.43 ಗ್ರಾಂ ತೂಕದ ಚಿನ್ನದ ಕಾಡಾ ಮತ್ತು ಒ-ಲಿಂಕ್ಗಳನ್ನು ಬಟ್ಟೆಯೊಳಗೆ ಬಚ್ಚಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಒಬ್ಬ ಭಾರತೀಯ ಪ್ರಯಾಣಿಕನನ್ನು ಬಂಧಿಸಲಾಗಿದೆ.
ಮಾ.18ರಂದು ಕೌಲಾಲಂಪುರದಿಂದ AK-053 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಒಬ್ಬ ಭಾರತೀಯ ಪ್ರಯಾಣಿಕನನ್ನು ಏರ್ ಇಂಟೆಲಿಜೆನ್ಸ್ ಯುನಿಟ್ (AIU) ನ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
2) ಮಾ.18ರಂದು ಕುವೈಟ್ನಿಂದ J9-431 ಫ್ಲೈಟ್ನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಒಬ್ಬ ಭಾರತೀಯ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 12,51,203 ಮೌಲ್ಯದ 196.73 ಗ್ರಾಂ ತೂಕದ ಚಿನ್ನದ ಕಟ್ ಚೈನ್ಗಳು, ಬಳೆಗಳು ಮತ್ತು ಪೆಂಡೆಂಟ್ಗಳನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
3) ವಿದೇಶಿ ಮೂಲದ ಚಿನ್ನವನ್ನು ಕಚ್ಚಾ ರೂಪದಲ್ಲಿ ರಹಸ್ಯವಾಗಿ ಸಾಗಿಸಲು ಪ್ರಯತ್ನಿಸಿದ ಇಬ್ಬರೂ ಪ್ರಯಾಣಿಕರಿಂದ ಒಟ್ಟು 1167.55 ಗ್ರಾಂ ತೂಕದ ರೂ.74,64,986/- ಮೌಲ್ಯದ ಕಚ್ಚಾ ಚಿನ್ನವನ್ನು ಬೆಂಗಳೂರಿನ ಏರ್ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮದೀನಾ ಮತ್ತು ಬಹ್ರೇನ್ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…