1) 12,55,655 ಮೌಲ್ಯದ 197.43 ಗ್ರಾಂ ತೂಕದ ಚಿನ್ನದ ಕಾಡಾ ಮತ್ತು ಒ-ಲಿಂಕ್ಗಳನ್ನು ಬಟ್ಟೆಯೊಳಗೆ ಬಚ್ಚಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಒಬ್ಬ ಭಾರತೀಯ ಪ್ರಯಾಣಿಕನನ್ನು ಬಂಧಿಸಲಾಗಿದೆ.
ಮಾ.18ರಂದು ಕೌಲಾಲಂಪುರದಿಂದ AK-053 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಒಬ್ಬ ಭಾರತೀಯ ಪ್ರಯಾಣಿಕನನ್ನು ಏರ್ ಇಂಟೆಲಿಜೆನ್ಸ್ ಯುನಿಟ್ (AIU) ನ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
2) ಮಾ.18ರಂದು ಕುವೈಟ್ನಿಂದ J9-431 ಫ್ಲೈಟ್ನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಒಬ್ಬ ಭಾರತೀಯ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 12,51,203 ಮೌಲ್ಯದ 196.73 ಗ್ರಾಂ ತೂಕದ ಚಿನ್ನದ ಕಟ್ ಚೈನ್ಗಳು, ಬಳೆಗಳು ಮತ್ತು ಪೆಂಡೆಂಟ್ಗಳನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
3) ವಿದೇಶಿ ಮೂಲದ ಚಿನ್ನವನ್ನು ಕಚ್ಚಾ ರೂಪದಲ್ಲಿ ರಹಸ್ಯವಾಗಿ ಸಾಗಿಸಲು ಪ್ರಯತ್ನಿಸಿದ ಇಬ್ಬರೂ ಪ್ರಯಾಣಿಕರಿಂದ ಒಟ್ಟು 1167.55 ಗ್ರಾಂ ತೂಕದ ರೂ.74,64,986/- ಮೌಲ್ಯದ ಕಚ್ಚಾ ಚಿನ್ನವನ್ನು ಬೆಂಗಳೂರಿನ ಏರ್ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮದೀನಾ ಮತ್ತು ಬಹ್ರೇನ್ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…