ಅಹಮದಾಬಾದ್: ಅತ್ಯಂತ ರೋಚಕತೆಯಿಂದ ಕೂಡಿದ್ದ 2023 ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ವರುಣ ದೇವನ ಅವಕೃಪೆಯ ನಡುವೆಯೂ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಲಾಯಿತು.
ನಂತರ ಬಂದ ಯುವ ಆಟಗಾರ ಸಾಯಿ ಸುದರ್ಶನ್ (96) ಚೆನ್ನೈ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು, ಇವರಿಗೆ ಸಾಥ್ ನೀಡಿದ ನಾಯಕ ಹಾರ್ದಿಕ್ ಪಾಂಡ್ಯ (21) ರನ್ ಗಳಿಸುವ ಮೂಲಕ ತಂಡವನ್ನು 214 ಗಡಿ ದಾಟಿಸಿದರು.
ಸಿಎಸ್ ಕೆ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ (26) ಹಾಗೂ ಕಾನ್ವೆ (47) ಉತ್ತಮ ಅಡಿಪಾಯ ಹಾಕಿದರು, ನಂತರ ಬಂದ ರಹಾನೆ (27), ಶಿವಂ ದುಬೆ (37) , ರಾಯುಡು (19) ಹಾಗೂ ಮ್ಯಾಚ್ ವಿನ್ನರ್ ಆಲ್ ರೌಂಡರ್ ರವೀಂದ್ರ ಜಡೇಜಾ ಉಪಯುಕ್ತ (15) ರನ್ ಗಳಿಸುವ ಮೂಲಕ ಜಯವನ್ನು ತಂದುಕೊಟ್ಟರು.
ಐಪಿಎಲ್ ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು ಅವರಿಗೆ ಟ್ರೋಫಿ ನೀಡಿದ್ದು ವಿಶೇಷವಾಗಿತ್ತು ಹಾಗೂ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡುತ್ತೆನೆ ಎಂದು ಹೇಳುವ ಮೂಲಕ ಹಲವಾರು ಊಹಾಪೋಹಗಳಿಗೆ ಮಹೇಂದ್ರ ಸಿಂಗ್ ಧೋನಿ ತೆರೆ ಎಳೆದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…