ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.
3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…