Categories: IPL 2025

IPL 2025: ಶುಭಾರಂಭ ಮಾಡಿದ RCB

ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.

ಸಾದಾರಣ ಗುರಿ (174) ಬೆನ್ನಟ್ಟಿದ ಆರ್ ಸಿಬಿ ತಂಡವು ಉತ್ತಮ ಆರಂಭ ದೊರೆಯಿತು. ಕೊಹ್ಲಿ (59*) ಮತ್ತು ಸಾಲ್ಟ್ (56) ಇಬ್ಬರು ಸೇರಿ 95 ರನ್ ಗಳ ಜೊತೆಯಾಟ ಆಡಿದರು. ನಂತರ ಕ್ರಿಸ್ ಗೆ ಬಂದ ಪಡಿಕಲ್ (10), ನಾಯಕ ಪಟಿದಾರ್ (34) ಮತ್ತು ಲಿವಿಂಗ್ ಸ್ಟನ್ (15) ಉತ್ತಮ ಬ್ಯಾಟಿಂಗ್ ನೆರವಿನಿಂದ 16.2 ಓವರ್ ಗೆ ಟಾರ್ಗೆಟ್ ಚೇಸ್ ಮಾಡಿದರು.

3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

Ramesh Babu

Journalist

Share
Published by
Ramesh Babu

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago