Categories: IPL 2025

IPL 2025: ಶುಭಾರಂಭ ಮಾಡಿದ RCB

ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.

ಸಾದಾರಣ ಗುರಿ (174) ಬೆನ್ನಟ್ಟಿದ ಆರ್ ಸಿಬಿ ತಂಡವು ಉತ್ತಮ ಆರಂಭ ದೊರೆಯಿತು. ಕೊಹ್ಲಿ (59*) ಮತ್ತು ಸಾಲ್ಟ್ (56) ಇಬ್ಬರು ಸೇರಿ 95 ರನ್ ಗಳ ಜೊತೆಯಾಟ ಆಡಿದರು. ನಂತರ ಕ್ರಿಸ್ ಗೆ ಬಂದ ಪಡಿಕಲ್ (10), ನಾಯಕ ಪಟಿದಾರ್ (34) ಮತ್ತು ಲಿವಿಂಗ್ ಸ್ಟನ್ (15) ಉತ್ತಮ ಬ್ಯಾಟಿಂಗ್ ನೆರವಿನಿಂದ 16.2 ಓವರ್ ಗೆ ಟಾರ್ಗೆಟ್ ಚೇಸ್ ಮಾಡಿದರು.

3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

Ramesh Babu

Journalist

Share
Published by
Ramesh Babu

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

6 minutes ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

60 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago