ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.
3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…