Categories: IPL 2025

IPL 2025: ಶುಭಾರಂಭ ಮಾಡಿದ RCB

ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.

ಸಾದಾರಣ ಗುರಿ (174) ಬೆನ್ನಟ್ಟಿದ ಆರ್ ಸಿಬಿ ತಂಡವು ಉತ್ತಮ ಆರಂಭ ದೊರೆಯಿತು. ಕೊಹ್ಲಿ (59*) ಮತ್ತು ಸಾಲ್ಟ್ (56) ಇಬ್ಬರು ಸೇರಿ 95 ರನ್ ಗಳ ಜೊತೆಯಾಟ ಆಡಿದರು. ನಂತರ ಕ್ರಿಸ್ ಗೆ ಬಂದ ಪಡಿಕಲ್ (10), ನಾಯಕ ಪಟಿದಾರ್ (34) ಮತ್ತು ಲಿವಿಂಗ್ ಸ್ಟನ್ (15) ಉತ್ತಮ ಬ್ಯಾಟಿಂಗ್ ನೆರವಿನಿಂದ 16.2 ಓವರ್ ಗೆ ಟಾರ್ಗೆಟ್ ಚೇಸ್ ಮಾಡಿದರು.

3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

Ramesh Babu

Journalist

Share
Published by
Ramesh Babu

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

11 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago