ಕೋಲ್ಕತ್ತಾ: ಆರ್ ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ಐಪಿಲ್ 2025 ಮೊದಲ ಪಂದ್ಯವನ್ನು ಗೆದ್ದು ಬೀಗಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮಾಜಿ ಚಾಂಪಿಯನ್ ಕೋಲ್ಕತ್ತಾ ತಂಡವು, ಉತ್ತಮ ಆರಂಭ ಮಾಡಿತು. ದಿಕಾಕ್ (4) ಬೇಗ ವಿಕೆಟ್ ಹೋದರು. ನಂತರ ಬ್ಯಾಟಿಂಗ್ ಗೆ ಬಂದ ನಾಯಕ ರಹಾನೆ (56) ಮತ್ತು ನರೆನ್ (44) ರನ್ ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬ್ಯಾಟಿಂಗ್ ಗೆ ಬಂದ ಯಾವ ಪ್ಲೇಯರ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಳಿಯಲಿಲ್ಲ. ವೆಂಕಟೇಶ್ ಅಯ್ಯರ್ (6), ರಘುವಂಶಿ (30), ರಿಂಕು ಸಿಂಗ್ (12),
ರಸೆಲ್ (4) ಕೃನಲ್ ಪಾಂಡ್ಯ 3 ವಿಕೆಟ್ ತೆಗೆದು ಮಿಂಚಿದರು, ಹಾಜಲ್ ವುಡ್ 2 ವಿಕೆಟ್ ಪಡೆದುಕೊಂಡರು.
3 ವಿಕೆಟ್ ತೆಗೆದು ಮಿಂಚಿದ ಕೃನಲ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…