ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ ಮತ್ತು…
Category: ರಾಜ್ಯ
ಗಾನಕೋಗಿಲೆ ಎಸ್. ಜಾನಕಿ ನಿಧನ
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ…
ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು ಮತ್ತು…
ಉಪಚುನಾವಣೆ: ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ
ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ…
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಏಕಕಾಲಕ್ಕೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ…
ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ ಅಂತಿಮ…
ಪಂಚಾಯತಿ ಕಾರ್ಯದರ್ಶಿಯ ಬ್ಯಾಂಕ್ ಖಾತೆ ಹ್ಯಾಕ್; 8 ಲಕ್ಷ ರೂ. ವಂಚನೆ
ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8…
ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ
ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಗಿಳಿದಿರುವ ಲೋಕಾಯುಕ್ತ ತಂಡ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ…
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಪ್ರಕರಣ ನ್ಯಾಯಾಲಯದಲ್ಲಿದೆ- ತೀರ್ಪಿನ ನಂತರ ಚುನಾವಣೆ- ಸಿಎಂ ಸಿದ್ದರಾಮಯ್ಯ
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದು ಸಿಎಂ…