KIAL ನಿಂದ ಶಿವಮೊಗ್ಗಕ್ಕೆ ವಿಮಾನ ಪ್ರಯಾಣಕ್ಕೆ ಚಾಲನೆ

ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಪ್ರಯಾಣಕ್ಕೆ ಚಾಲನೆ.

ಇಂಡಿಗೋ ವಿಮಾನಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ ಪಾಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಕೆಂಪೇಗೌಡ ಏರ್ಪೋರ್ಟ್ ನ ಟರ್ಮಿನಲ್ 1 ರಿಂದ ಶಿವಮೊಗ್ಗದತ್ತ ಮೊದಲ ವಿಮಾನ ಪ್ರಯಾಣ.

ಈ ವೇಳೆ ಬಿಎಸ್ ವೈ, ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ ವಿಜಯೇಂದ್ರ, ಅರಗ ಜ್ಞಾನೇಂದ್ರ ಸೇರಿ ಹಲವರ ಪ್ರಯಾಣ

Leave a Reply

Your email address will not be published. Required fields are marked *