ಕಾಳುಮೆಣಸು ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕೊಡಗಿನ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು…

ಗುರುಕುಲ ಮಾದರಿಯ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ….ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ…

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ

ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ. ಗ್ರಾಮ…

ನಿಯಮ ಉಲ್ಲಂಘಿಸಿದ 5 ಡಿಜೆ ಪೊಲೀಸ್ ವಶ

ಗಣೇಶ ವಿಸರ್ಜನೆ ವೇಳೆ ನಿಷೇಧದ ನಡುವೆ ನಿಯಮ ಉಲ್ಲಂಘನೆ ಮಾಡಿದ್ದ 5 ಡಿಜೆ ವಾಹನಗಳನ್ನು ಕೊಡಗಿನ ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಅಂಗನವಾಡಿ ಬಳಿ ಕಂಡುಬಂದ ಬೃಹತ್ ಗಾತ್ರದ ಹೆಬ್ಬಾವು: ಉರಗ ರಕ್ಷಕನಿಂದ ಹೆಬ್ಬಾವು ಸೆರೆ

ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಉರಗ ರಕ್ಷಕ ಸುರೇಶ್ ಪೂಜಾರಿ ಹಾವನ್ನು…

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ – ಕೊಲೆ ಶಂಕೆ

ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್…

ಬೈಲುಕುಪ್ಪೆ ಹನಿಟ್ರ್ಯಾಪ್ ಪ್ರಕರಣ: ತಲೆಮಾರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳು ಕೇರಳದಲ್ಲಿ ಬಂಧನ

ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ “ಹನಿ ಟ್ರ್ಯಾಪ್” ಪ್ರಕಾರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು…

ಹಾಡಹಗಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಸರ ಎಗರಿಸಿದ ಖದೀಮ: ಕಳ್ಳನನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಧರ್ಮದೇಟು

ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ,…

ಆಸ್ತಿಗಾಗಿ ತಂದೆಯನ್ನು ಕೊಂದ ಆರೋಪಿ ಮಗ ಅಂದರ್

ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದಲ್ಲದೆ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಥೆ ಕಟ್ಟಿದ್ದ ಆರೋಪಿ ಮಗನನ್ನು ಕುಶಾಲನಗರ ಗ್ರಾಮಾಂತರ…

ದೊಣ್ಣೆಯಿಂದ ಹೊಡೆದು ಪತ್ನಿಯ ಮೊದಲ ಹೆಣ್ಣು ಮಗುವನ್ನು ಕೊಂದ: ಇನ್ನೊಬ್ಬಳನ್ನು ಸುಟ್ಟು ತೋಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ : ತಲೆಮರಿಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಈತ ತನ್ನ ಪತ್ನಿಯ ಮೊದಲನೇ ಗಂಡನ ಹೆಣ್ಣು ಮಗುವನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದರೆ ಮತ್ತೊಬ್ಬಳು ಹೆಣ್ಣು ಮಗುವಿನ ಮೈ, ಕೈ, ಕಾಲುಗಳನ್ನು…

error: Content is protected !!