ಒಂದೇ ಕುಟುಂಬದ ನಾಲ್ವರ ಕೊಲೆ: ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧನ

ಕತ್ತಿಯಿಂದ ಕಡಿದು ನಾಲ್ವರ ಬರ್ಬರ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿ ನಡೆದಿದೆ. ತೋಟ…

ಬೇಳೂರು ಬಾಣೆಯಲ್ಲಿ ಕಾರಿನ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ

ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಕೊಡಗಿನ ಘಟನೆ ಸೋಮವಾರಪೇಟೆ – ಕುಶಾಲನಗರ…

ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ..!! ಭಾವುಕರಾದ ಗರ್ಭಿಣಿ

ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ…

ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ

ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಕೊಡಗಿನ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ…

ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ನೀಡಿದ ತಪ್ಪಿಗೆ ರೂ.20 ಸಾವಿರ ದಂಡ ತೆತ್ತ ತಂದೆ

ತನ್ನ ಅಪ್ರಾಪ್ತನ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ ರೂ. 20 ಸಾವಿರ ರೂ. ದಂಡ ತೆತ್ತಿದ್ದಾರೆ.…

ಜೈಲಿನೊಳಗೆ ಮಾದಕ ವಸ್ತು ಸರಬರಾಜು ಮಾಡಲು ಬಂದಾತ ಲಾಕ್!: ಮೇಲೆ ಟೂತ್ ಪೇಸ್ಟಿನ ಟ್ಯೂಬ್, ಒಳಗೆ ನಿಷೇಧಿತ ಹ್ಯಾಶಿಶ್!

ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು…

ಹುಲಿ ದಾಳಿಗೆ ಹಸು ಬಲಿ

ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದ ಕೊಟ್ಟಂಗಡ ರಾಜಸುಬ್ಬಯ್ಯನವರ ಗದ್ದೆಯಲ್ಲಿ ಕಟ್ಟಿ ಹಾಕಿದ ಹಸುವಿನ ಮೇಲೆ ಶುಕ್ರವಾರ ಸಂಜೆ  ಹುಲಿ ದಾಳಿ…

ಕಾಫಿ ತೋಟದಲ್ಲಿ ಹೆಜ್ಜೇನು ದಾಳಿ: ವ್ಯಕ್ತಿ ಸಾವು

ಕೊಡಗಿನ ವಿರಾಜಪೇಟೆ ಸಮೀಪದ ಪೂದ್ದುಮಾಣಿ ಗ್ರಾಮದಲ್ಲಿ ಕಾಫಿ ಕೊಯುವ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಓರ್ವರು ಮೃತಪಟ್ಟಿರುವ ಘಟನೆ…

ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಚಾಲಕ

ಶನಿವಾರಸಂತೆಯ ಆಟೋ ಚಾಲಕ ಆಟೋ (ಭಾವ) ಮಂಜುನಾಥ್ (50). ಆಟೋ ಚಾಲಕ ಆಟೋದಲ್ಲಿ ಮಲಗಿರುವಾಗಲೇ ಇಹಲೋಕ ತ್ಯಜಿಸಿದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.…

ಕೊಡಗು ಕೇರಳ ಗಡಿಭಾಗದಲ್ಲಿ ಅಕ್ಕಿ ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ: ರಸ್ತೆಯಲ್ಲಿ ಬಿದ್ದ ರಾಶಿ ರಾಶಿ ಅಕ್ಕಿ ಮೂಟೆ

ವಿರಾಜಪೇಟೆ ಕಡೆಯಿಂದ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ಕೊಡಗು ಕೇರಳ ಗಡಿ ಭಾಗವಾದ…