ಸಿ.ಇ ಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಕೊಡಗಿನ ಪೊನ್ನಂಪೇಟಿಯ ಹಳ್ಳಿ ಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಇ ಎ ಐ ಅಂಡ್ ಡಿ ಎಸ್…

ಆರ್ಥಿಕ ಮುಗ್ಗಟ್ಟು ಮೈಕ್ರೋ ಫೈನಾನ್ಸ್ ಹಾವಳಿ: ಬೇಸತ್ತ ವ್ಯಕ್ತಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ

ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಬಸ್ ಚಕ್ರಕ್ಕೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ. ಕೆ.ಎಸ್.ಆರ್.ಟಿ. ಸಿ. ಬಸ್…

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ…

ಜೀವನದಲ್ಲಿ ಜಿಗುಪ್ಸೆ: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಜೀವನದಲ್ಲಿ ಜಿಗುಪ್ಸೆಯಿಂದ ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ. ನಾರೂರು…

ಸಬ್ ಇನ್ಸ್ ಪೆಕ್ಟರ್ ಮತ್ತು ಎ.ಎಸ್.ಐ ಲಾಂಗ್ ತೋರಿಸಿ ಯುವಕರಿಗೆ ಬೆದರಿಕೆ ಪ್ರಕರಣ: ಲಾಂಗ್ ಝಳಪಿಸಿದಕ್ಕೆ ಇಬ್ಬರು ಸಸ್ಪೆಂಡ್

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಬಗ್ಗೆ ರಾಜ್ಯದಲ್ಲಿ ಮತ್ತು ಸಾರ್ವಜನಿಕರಲ್ಲಿ ಸದಾಭಿಪ್ರಾಯವಿದೆ. ಅವೆಷ್ಟೋ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿ ಪ್ರಶಂಸೆಗೆ ಪಾತ್ರವಾಗಿದೆ. ಆದರೆ…

ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆ ಯತ್ನ: ತಾಯಿ, ಮಗ ಅಂದರ್

ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ರೋಷನ್ ಕುಮಾರ್ ಎಂಬಿಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ…

ದಿಢೀರ್ ಶ್ರೀಮಂತನಾಗಿ ಪ್ರೇಯಸಿ ಜೊತೆ ಮದುವೆಯಾಗಲು ಸಿರಿವಂತನ ಕೊಲೆ!: ಕೊಲೆ ಆರೋಪಿಗಳು ಅಂದರ್

ಇತ್ತೀಚಿಗೆ ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಗಣ ಬಿ. ಶೆಟ್ಟಿಗೇರಿ ಕಾಫಿ ತೋಟದ ಒಂಟಿ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಕಣ್ಣೂರು…

ಕೊಡಗು ಪೊಲೀಸ್ ಶ್ವಾನ ದಳದ ಪೃಥ್ವಿಗೆ ಹೃದಯಾಘಾತ: ಕೊನೆ ಉಸಿರು

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ, ಇಂದು ಹೃಧಯಘಾತದಿಂದ ನಿಧನವಾಗಿದೆ. 6 ತಿಂಗಳು ಬೆಂಗಳೂರಿನಲ್ಲಿ ತರಬೇತಿ…

ಚೆಟ್ಟಳ್ಳಿಯಲ್ಲಿ ಮರಬಿದ್ದು ಕಾರ್ಮಿಕ ದುರ್ಮಣ

ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ  ನಡೆದಿದೆ.…