ಗ್ರೇಟರ್ ರಾಜಾಸೀಟ್ ಯೋಜನೆಯಲ್ಲಿ ಬಹುಕೋಟಿ ಹಗರಣ ಆರೋಪ: ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ ನಗರದ ರಾಜಾ ಸೀಟ್ ಪಕ್ಕದಲ್ಲಿ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ…

ಕೊಡಗು ಪೊಲೀಸ್ ಯಶಸ್ವಿ ಕಾರ್ಯಾಚರಣೆ: ಅಂತಾರಾಷ್ಟ್ರೀಯ ಏಳು‌ ಮಂದಿ ಡ್ರಗ್ ಫೆಡ್ಲರ್ ಗಳ ಬಂಧನ

  ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನು ಬಂಧಿಸಿ ಉಳಿದ ಆತನ…

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ 2 ವರ್ಷಗಳ ನಂತರ ಬಂಧನ

ನಂತರ ಪ್ರಕರಣದಲ್ಲಿ ತನಿಖಾ ಸಂದರ್ಭದಲ್ಲಿ ಆಸ್ತಿಯ ವಿಚಾರದಲ್ಲಿ ಕುಟುಂಬಸ್ಥರಲ್ಲೇ ಯಾರೋ ಈ ಕೃತ್ಯ ಎಸಗಿರಬಹುದೆಂದು ಸಂಶಯ ವ್ಯಕ್ತಪಡಿಸಿರುತ್ತಾರೆ. ನಂತರ ಸಿ.ಡಿ.ಆರ್ ಮಾಹಿತಿ.…

ನಾಗರಹೊಳೆ ಸಮೀಪ ವೀರನ ಹೊಸಳ್ಳಿಯಲ್ಲಿ ಜಿಂಕೆ ಬೇಟೆ: ಓರ್ವನ ಬಂಧನ: ಇಬ್ಬರು ಪರಾರಿ

ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ…

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ..: ಕೇರಳ ಮೂಲದ ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ…

ಒಣ ಮೀನು ಕದ್ದ ಕಳ್ಳನಿಗೆ ವರ್ತಕರಿಂದ ಧರ್ಮದೇಟು

ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ‌ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ…

ವಿದ್ಯುತ್ ಹರಿದು 6 ಜಾನುವಾರು (ಹಸು-ಕರುಗಳು)ಬಲಿ

ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು ಕರುಗಳು )ಬಲಿ ಯಾಗಿರುವ ಘಟನೆ ಹುದಿಕೇರಿ ಹೋಬಳಿ ಪೊನ್ನಂಪೇಟೆ…

ಪತಿಯ ಗುಂಡೇಟಿಗೆ ಬಲಿಯಾದ ಪತ್ನಿ:‌ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾದ ಪತಿರಾಯ

ತಾಳಿ ಕಟ್ಟಿದ ಹೆಂಡತಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಪತಿರಾಯ. ಈ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪ…

ಚಿನ್ನಾಭರಣ ಕಳವು ನಡೆಸಿದ ಚೆಸ್ಕಾಂ ಲೈನ್ ಮ್ಯಾನ್ ಬಂಧನ

ಶನಿವಾರ ಸಂತೆ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನಾಭರಣಗಳ ಕಳವು ಪ್ರಕರಣ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಶನಿವಾರ…

ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಸಾವು

ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.…