ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ…
Category: ಕೊಡಗು
ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳ ಆಗುತ್ತಿದೆಯೇ?: ಹಾಗಾದ್ರೆ 112 ಸಂಖ್ಯೆಗೆ ಕರೆ ಮಾಡಿ
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ…
ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದತಾನಿಗೆ ಜೈಲು ಶಿಕ್ಷೆ
ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ…
ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ವಿಚಾರ: ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಬಂದ್ ಗೆ ಕರೆ
ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ…
ಬೈಕಿನ ಸೈಲೆನ್ಸರ್ ಮಾರ್ಪಡುಗೊಳಿಸಿ ಸಂಚಾರಿ ನಿಯಮ ಉಲ್ಲಂಘನೆ: ಸವಾರನಿಗೆ ಬಿತ್ತು ರೂ 25,500 ಫೈನ್
ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ…
ವಧುವಿಗೆ ತೊಡಿಸಲು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
ವಧುವಿಗೆ ತೊಡಿಸಲೆಂದು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮದುವೆ ಮನೆಯಲ್ಲೇ ಕಳ್ಳತನವಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ರೈತ…
ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ:ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ
ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನ.11, 2024 ನಡೆದಿದೆ.. ಡಿಸೆಂಬರ್…
ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಗ್ರೇಟ್ ಎಸ್ಕೇಪ್ ಆದ ಸುಪಾರಿ ಕಿಲ್ಲರ್
ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ…
ತಾಯಿಯ ಮರಣ: ಮನನೊಂದು ಮಗ ನೇಣಿಗೆ ಶರಣು
ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ…
ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ?: ತೆಲಂಗಾಣದಲ್ಲಿ ಉಸಿರುಗಟ್ಟಿಸಿ, ಸುಂಟಿಕೊಪ್ಪದಲ್ಲಿ ಮೃತದೇಹ ದಹಿಸಿದರು: ಮಹಿಳೆ ಸೇರಿ ಮೂವರು ಆರೋಪಿಗಳು ಅಂದರ್
ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ…