ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ: ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು…

ಜಲಾವೃತಗೊಂಡ ಜಮೀನು ವೀಕ್ಷಿಸಿದ ಸಂಸದ, ಶಾಸಕ: ಕೆ.ಸಿ.ವ್ಯಾಲಿ ಕಾಲುವೆ ದುರಸ್ತಿಗೆ ಒತ್ತಾಯ

ಕೋಲಾರ: ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ಹರಿಯುತ್ತಿರುವ ನೀರು ಅವೈಜ್ಞಾನಿಕ ಕಾಮಗಾರಿಯಿಂದ ಉಕ್ಕಿ ಹರಿದು ಬೆಳೆಗಳು ನಾಶವಾಗಿದ್ದು ಕೂಡಲೇ ‌ಕಾಲುವೆ ನವೀಕರಣಗೊಳಿಸಬೇಕು ಎಂದು ಶಾಸಕ…

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ…

ಮತ ಕಳ್ಳತನ: ಬಿಜೆಪಿ, ಆಯೋಗ ಶಾಮೀಲು- ಶಾಸಕ ಕೊತ್ತೂರು ಮಂಜುನಾಥ್ ಆರೋಪ

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು…

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ…

ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲನ ವಿರುದ್ಧ ಕ್ರಮಕ್ಕೆ ಕದಸಂಸ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ರವರ ಮೇಲಿನ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಅವಮಾನವಾಗಿದೆ ಸಾಮಾಜಿಕ…

ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ಖಂಡನೀಯ: ಕಾನೂನು ಕ್ರಮಕ್ಕೆ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತದ ದಾಳಿಯು ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ ಮುಖ್ಯನ್ಯಾಯಮೂರ್ತಿಗಳಿಗೆ ಮತ್ತು…

ವಾಲ್ಮೀಕಿ ಸಮುದಾಯದ ಹಾಸ್ಟೆಲ್ ಪ್ರಾರಂಭಿಸಲು 10 ಲಕ್ಷ ಅನುದಾನ: ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ವಾಲ್ಮೀಕಿ ಸಮುದಾಯದ ಮಕ್ಕಳಿಗೆ ಹಾಸ್ಟೆಲ್ ಪ್ರಾರಂಭಿಸಲು ಸರ್ಕಾರದ ಜಾಗವಿರಬೇಕು ಅಂತಹ ಸಂದರ್ಭದಲ್ಲಿ ಮಾತ್ರವೇ ಸರ್ಕಾರದಿಂದ ಅನುದಾನ ಕೊಡಿಸಲು ಸಾಧ್ಯ ಪ್ರಸ್ತುತ…

ಅಕ್ರಮವಾಗಿ ಎಸ್ಟಿ ಪ್ರಮಾಣಪತ್ರ ಹಾಗೂ ಅನ್ಯ ಸಮುದಾಯಗಳು ಎಸ್ಟಿ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್ಟಿ ಪಂಗಡದ ಜಾತಿ ಪ್ರಮಾಣ…

ಹಾಲು ದುಡ್ಡು ತಿಂದವರು ಯಾರು ಉದ್ದಾರ ಆಗಲ್ಲ- ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್

ಕೋಲಾರ: ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದೆ. ಮಹಿಳೆಯರು ಮತ್ತು ರೈತರ ಬೆವರು ಇದರಲ್ಲಿ ಅಡಗಿದೆ.ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ…

error: Content is protected !!