ಕಳ್ಳರ ಪತ್ತೆಗೆ ಸಾರ್ವಜನಿಕರ ಒತ್ತಾಯ

ಕೋಲಾರ : ತಾಲೂಕಿನ ವೇಮಗಲ್ ಭಾಗದಲ್ಲಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.…

ಮಾಹಿತಿ ಹಕ್ಕುಗಳ ಬಗ್ಗೆ ಅರಿವು ಅತ್ಯವಶ್ಯಕವಾಗಿದೆ- ಹೇಮಂತ್ ನಾಗರಾಜ್

ಕೋಲಾರ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ…

ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ…

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು,…

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ ಕೆಲಸ…

ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ: ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು…

ಜಲಾವೃತಗೊಂಡ ಜಮೀನು ವೀಕ್ಷಿಸಿದ ಸಂಸದ, ಶಾಸಕ: ಕೆ.ಸಿ.ವ್ಯಾಲಿ ಕಾಲುವೆ ದುರಸ್ತಿಗೆ ಒತ್ತಾಯ

ಕೋಲಾರ: ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ಹರಿಯುತ್ತಿರುವ ನೀರು ಅವೈಜ್ಞಾನಿಕ ಕಾಮಗಾರಿಯಿಂದ ಉಕ್ಕಿ ಹರಿದು ಬೆಳೆಗಳು ನಾಶವಾಗಿದ್ದು ಕೂಡಲೇ ‌ಕಾಲುವೆ ನವೀಕರಣಗೊಳಿಸಬೇಕು ಎಂದು ಶಾಸಕ…

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ…

ಮತ ಕಳ್ಳತನ: ಬಿಜೆಪಿ, ಆಯೋಗ ಶಾಮೀಲು- ಶಾಸಕ ಕೊತ್ತೂರು ಮಂಜುನಾಥ್ ಆರೋಪ

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು…

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ…

error: Content is protected !!