ಕೋಲಾರ: ಹಾಲು, ವಿದ್ಯುತ್ ದರ ಹೆಚ್ಚಳ ಮಾಡಿ ಯುಗಾಧಿ ಮುನ್ನವೇ ಬೇವು ನೀಡಿರುವ ಸರ್ಕಾರದ ರೈತ ವಿರೋಧಿ ಬೆಲೆ ಏರಿಕೆ ವಿರುದ್ದ…
Category: ಕೋಲಾರ
ರೈತರಿಗೆ ಮಂಜೂರಾದ ಭೂಮಿಯನ್ನೇ ತೆರವುಗೊಳಿಸುವ ಕ್ರಮ ಖಂಡನೀಯ, ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯ
ಕೋಲಾರ: ಸರ್ಕಾರದಿಂದ ಕಂದಾಯ ಕಾಯ್ದೆ, ಸೇರಿದಂತೆ ಭೂಸುಧಾರಣೆ ಕಾಯ್ದೆಗಳ ಅಡಿಯಲ್ಲಿ ರೈತರಿಗೆ ಮಂಜೂರು ಮಾಡಿರುವ ಸರ್ಕಾರದ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಯವರು…
ಅರಣ್ಯ ಭೂಮಿ ಒತ್ತುವರಿ ತೆರವುಗೆ ರೈತ ಸಂಘ ಒತ್ತಾಯ
ಕೋಲಾರ: ಬಲಾಢ್ಯರು, ರಾಜಕೀಯ ವ್ಯಕ್ತಿಗಳ ಕಪಿಮುಷ್ಟಿಯಲ್ಲಿರುವ ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಕಾನೂನಿನಲ್ಲಿ ಬಡವರು, ಶ್ರೀಮಂತರಿಗೆ ಒಂದೇ ಕಾನೂನು…
ಕಾಡಾನೆಗಳ ಹಾವಳಿ ನಿಯಂತ್ರಣ ಗುಣಮಟ್ಟದ ವಿದ್ಯುತ್ ಒತ್ತಾಯಿಸಿ ರೈತ ಸಂಘ ಒತ್ತಾಯ
ಕೋಲಾರ: ಕಾಡಾನೆಗಳ ಹಾವಳಿಯಿರುವ ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ 10 ತಾಸು ಗುಣಮಟ್ಟದ ವಿದ್ಯುತ್ ನೀಡಿ ನಿರಂತರ…
ಆರ್.ಟಿ.ಒ ಕಚೇರಿಯಲ್ಲಿ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಒತ್ತಾಯ: ಮನವಿ ಸ್ವೀಕರಿಸುವ ಅಧಿಕಾರಿಯೇ ನಾಪತ್ತೆ: ಏ.16 ರಿಂದ ಕೆ.ಆರ್.ಎಸ್ ಸಂಘಟನೆಯಿಂದ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ
ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ…
ಡಿಸಿಸಿ ಬ್ಯಾಂಕ್, ಕೋಮುಲ್ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒತ್ತಾಯಿಸಿ ಮನವಿ
ಕೋಲಾರ: ಡಿ.ಸಿ.ಸಿ ಬ್ಯಾಂಕ್ ಮತ್ತು ಹಾಲು ಒಕ್ಕೂಟದಲ್ಲಿ ನೂರಾರು ಕೋಟಿ ಬಡವರ ಹಣ ಲೂಟಿ ಮಾಡಿದ್ದು ಸಿಬಿಐಗೆ ಒಪ್ಪಿಸಬೇಕೆಂದು ರೈತ ಸಂಘದಿಂದ…
ಸರ್ವೇ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಲಕ್ಷಾಂತರ ಅರ್ಜಿಗಳ ಮುಕ್ತಿಗೆ ರೈತ ಸಂಘದಿಂದ ಮನವಿ
ಕೋಲಾರ: ಜಿಲ್ಲಾದ್ಯಂತ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ…
ಕಾಡಾನೆಗಳ ಹಾವಳಿ ತಡೆಗೆ ಗುಣಮಟ್ಟದ ವಿದ್ಯುತ್ ನೀಡಿಕೆಗೆ ರೈತ ಸಂಘ ಒತ್ತಾಯ
ಕೋಲಾರ: ಕೃಷಿ ಪಂಪ್ ಸೆಟ್ಗಳಿಗೆ ಗುಣಮಟ್ಟದ 10 ತಾಸು ವಿದ್ಯುತ್ ನೀಡಿ ಕಾಡಾನೆಗಳ ಹಾವಳಿ ಇರುವ ಕಾಮಸಮುದ್ರ ಬೂದಿಕೋಟೆ ವ್ಯಾಪ್ತಿಯಲ್ಲಿ ನಿರಂತರ…
ಹಾಲು ಖರೀದಿ ದರ ಹೆಚ್ಚಳ ಸ್ವಾಗಾತಾರ್ಹ- ಪಶು ಆಹಾರ ಬೆಲೆ ಇಳಿಕೆಗೆ ಸೀಸಂದ್ರ ಗೋಪಾಲಗೌಡ ಒತ್ತಾಯ
ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು…
ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮ
ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ…