ಬೇಸಿಗೆ ಪ್ರಾರಂಭ: ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಯರಗೋಳ್ ನೀರು ಹೋಗುವಂತೆ ಮಾಡಿ ನೀರಿಗೆ‌ ಕೊರತೆ‌ ಇಲ್ಲ ಆದರೆ ಈಗ ಎಂಟು…

ಬೇಸಿಗೆ ಅಗ್ನಿ ಅವಘಡ: ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ ರಕ್ಷಣೆಗೆ ಸದಾ ಸನ್ನದ್ಧರಾಗಿರಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಬೇಸಿಗೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸುವ ಕೆಲಸ ಮತ್ತು ಅಪಾಯದಲ್ಲಿರುವ ಜನ ಜಾನುವಾರುಗಳ…

ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ- ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ…

ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಾಂತರ ‌ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ‌ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ ಅಂತಹ ಕಂಪನಿಯು ತನ್ನ ಸಿಎಸ್ಆರ್…

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು…

ಫೆ.20 ರಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ರಾಜ್ಯ ಸಮಾವೇಶ: ನೌಕರರ ಹಿತ ಕಾಪಾಡಲು ಸರ್ಕಾರಕ್ಕೆ ಮನವರಿಕೆ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಮಾಹಿತಿ

ಕೋಲಾರ: ರಾಜ್ಯ ಸರ್ಕಾರವು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುವಿಕೆ, ಏಳನೇ ವೇತನ…

ಕೋಲಾರ ಅಭಿವೃದ್ಧಿಗೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳ ಜಾರಿಗೆ ಸಿಎಂಗೆ ಮನವಿ

ಕೋಲಾರ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರದಲ್ಲಿ ನೀಡಿರುವ ಆಶ್ವಾಸನೆ ಮತ್ತು ಭರವಸೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ…

ಆನ್ಲೈನ್ ನಕಲಿ ಚೈನ್ ಲಿಂಕ್ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರು ಹಾಗೂ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆನ್ ಲೈನ್ ಹಾಗೂ ನಕಲಿ ಚೈನ್…

ಎಸ್ಎನ್ಆರ್ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರ ನೇಮಕಕ್ಕೆ ಒತ್ತಾಯ

ಕೋಲಾರ: ನಗರದ ಎಸ್.ಎನ್ ಆರ್ ಜಿಲ್ಲಾಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡಿ ಗ್ರಾಮೀಣ ಪ್ರದೇಶದ ಬಡ ರೈತ ಕೂಲಿಕಾರ್ಮಿಕರಿಗೆ…

ಚೆನ್ನೈ ಕಾರಿಡಾರ್ ನಿಂದ ಕೆರೆ ಸ್ವರೂಪ ಹಾಳು, ರೈತರ ಬೆಳೆಗಳಿಗೆ ಹಾನಿ‌: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿ ಕೆರೆಯ ಸ್ವರೂಪವನ್ನೇ ಹಾಳು ಮಾಡಿರುವ ಚೆನ್ನೈ ಕಾರಿಡಾರ್ ರಸ್ತೆಯ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡು…