ಶಿಕ್ಷಣದ ಖಾಸಗೀಕರಣದ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟಕ್ಕೆ ಸಿದ್ಧ- ಅಂಬ್ಲಿಕಲ್ ಶಿವಪ್ಪ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುವ ಮೂಲಕ ಖಾಸಗೀಕರಣ ಮಾಡಲು ಹೊರಟಿದ್ದು ಇದರ ವಿರುದ್ದವಾಗಿ ಎಸ್ಎಫ್ಐ…

ಮಹಿಳೆಯರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕು- ನ್ಯಾ. ಜಿ.ಎ.ಮಂಜುನಾಥ್

ಕೋಲಾರ: ಮಹಿಳೆಯರ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆಗಳಿಂದ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವ…

ಹೈನೋದ್ಯಮ ರಕ್ಷಣೆಗೆ ಒತ್ತಾಯಿಸಿ ಅ.5 ರಂದು ಬಂಗಾರಪೇಟೆ ಪಶು ಇಲಾಖೆಗೆ ರೈತ ಸಂಘ ಮುತ್ತಿಗೆ

ಕೋಲಾರ : ಪಶು ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಿ ರಾಸುಗಳಿಗೆ ಬಾಧಿಸುತ್ತಿರುವ ರೋಗ ನಿಯಂತ್ರಣಕ್ಕೆ ವಿಶೇಷ ಗ್ರಾಮೀಣ…

ಗಾಂಧೀಜಿ ಜಯಂತಿ ಪ್ರಯುಕ್ತ ಬಜೆಪಿ ವತಿಯಿಂದ ಸ್ವಚ್ಚತಾ ಮತ್ತು ಸದಸ್ಯತ್ವ ಅಭಿಯಾನ

ಕೋಲಾರ: ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಪ್ರಯುಕ್ತ ನಗರದ ಟೇಕಲ್ ರಸ್ತೆಯ…

ಮಹನೀಯರ ಹಾದಿಯಲ್ಲಿ ಒಗ್ಗಟ್ಟಿನಿಂದ ಭವ್ಯ ಭಾರತ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್ ಕರೆ

ಕೋಲಾರ: ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು ಗಾಂಧಿಯವರ ಅಹಿಂಸ ಮಾರ್ಗದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ…

ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ…

ಎಡಿಜಿಪಿ ಚಂದ್ರಶೇಖರ್ ರಾಜೀನಾಮೆಗೆ ಜೆಡಿಎಸ್ ಒತ್ತಾಯ

ಕೋಲಾರ: ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಅವಹೇಳನ‌ ಪದ ಬಳಕೆ ಮಾಡಿರುವ ಎಸ್ಐಟಿ ವಿಭಾಗದ ಎಡಿಜಿಪಿ…

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸಮುದಾಯದ ಮುಖಂಡರ ನಿರ್ಧಾರ

ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು…

ಯುವ ಪೀಳಿಗೆಗೆ ಜಾನಪದವನ್ನ ಪರಿಚಯಿಸಬೇಕು- ಸಿಎಂಆರ್ ಶ್ರೀನಾಥ್

ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ…

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮೇಲೆ ಹಲ್ಲೆ: ಘಟನೆ ಖಂಡಿಸಿದ ಕುಂಬಾರ ಸಮಾಜ

ಕೋಲಾರ: ಜಿಲ್ಲಾ ಕಾಂಗ್ರೆಸ್ ಸಂಘಟನಾತ್ಮಕ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಕುಂಬಾರು ಸಮಾಜದ ಪ್ರಭಾವಿ ಮುಖಂಡರಾದ ಲಕ್ಷ್ಮಿನಾರಾಯಣ ಅವರ ಮೇಲೆ ನಡೆದ…