ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣಗೌಡ(55) ಮೃತ…
Category: ಮಂಡ್ಯ
ಸಮಾಜದಲ್ಲಿ ಜಾತಿ, ಧರ್ಮಗಳನ್ನು ಒಡೆಯುವುದು, ಜನರನ್ನು ಎತ್ತಿ ಕಟ್ಟುವುದು ವಿರೋಧಪಕ್ಷದ ಕೆಲಸ – ಸಿಎಂ ಸಿದ್ದರಾಮಯ್ಯ
ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು…
ಡಿಸಿಎಂ ಡಿಕೆಶಿ ಬೆಂಗಾವಲು ವಾಹನ ಅಪಘಾತ: ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯ
ಮಂಡ್ಯ ಜಿಲ್ಲೆಯ ಬಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಘಟನೆ ಮಂಡ್ಯದ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂ-ಮೈ ಎಕ್ಸ್ಪ್ರೆಸ್…
ಟ್ರಾಫಿಕ್ ಪೊಲೀಸರ ಎಡವಟ್ಟು: 3 ವರ್ಷದ ಮಗು ಸಾವು: ಮೂವರು ಎಎಸ್ಐಗಳು ಸಸ್ಪೆಂಡ್
ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು…
ತೆಂಗಿನ ಕಾಯಿ ಗೋದಾಮಿನಲ್ಲಿ ಬೆಂಕಿ: ಅಪಾರ ಪ್ರಮಾಣದ ತೆಂಗಿನ ಕಾಯಿ ಸುಟ್ಟುಕರಕಲು: ಸಂಕಷ್ಟದಲ್ಲಿ ರೈತ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ, ಹೊಸಕಿಪಾಳ್ಯ ಗ್ರಾಮದಲ್ಲಿ ತೆಂಗಿನಕಾಯಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 50 ರಿಂದ 60…
ಶಾಲೆಯಲ್ಲಿ ಹೋಳಿ ಹಬ್ಬ ಆಚರಿಸಿ ಭೋಜನ ಮಾಡಿದ ನಂತರ 30 ಮಕ್ಕಳಿಗೆ ಫುಡ್ ಪಾಯಿಸನ್: ಓರ್ವ ಬಾಲಕ ಸಾವು: ಮಂಡ್ಯ ಜಿಲ್ಲಾಸ್ಪತ್ರೆಗೆ ಡಿಸಿ, ಎಸ್ಪಿ ಭೇಟಿ ಪರಿಶೀಲನೆ
ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು…
ಬೆಂ.ಗ್ರಾ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ದೊಡ್ಡಬಳ್ಳಾಪುರದ ಸಾಹಿತ್ಯಾಸಕ್ತರಿಂದ ಹಕ್ಕೊತ್ತಾಯ
ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ…
ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರ ದಾರುಣ ಸಾವು
ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಬಳಿ ನಡೆದಿದೆ.…
ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿ, ನಮ್ಮನ್ನು ಬೆಂಬಲಿಸಬೇಕು- ಸಿಎಂ ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ…
ಕೆರೆಯಲ್ಲಿ ಜೋಡಿ ಶವ ಪತ್ತೆ: ಮಹಿಳೆ ಹಾಗೂ ಪುರುಷ ಪರಸ್ಪರ ತಬ್ಬಿಕೊಂಡಿರುವ ಸ್ಥಿತಿಯಲ್ಲಿ ಶವಗಳ ಪತ್ತೆ
ಕರೆಯೊಂದರಲ್ಲಿ ಪರಸ್ಪರ ತಬ್ಬಿಕೊಂಡಿರುವ ಸ್ಥಿತಿಯಲ್ಲಿ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ…