ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ…

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ… ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ ಪಾಂಡವಪುರದ…

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ ಆಕ್ರೋಷ…

ಮಂಡ್ಯದ ರೈತನ ಬೆಳೆ ನಾಶ: ವೈಯಕ್ತಿಕ ದ್ವೇಷದ ಕ್ರೌರ್ಯ

ಒಬ್ಬ ರೈತ ತನ್ನ ಮಣ್ಣಿನಲ್ಲಿ ಕೇವಲ ಬೀಜ ಬಿತ್ತುವುದಿಲ್ಲ, ಬದಲಾಗಿ ತನ್ನ ಬದುಕಿನ ಅಷ್ಟೂ ಭರವಸೆಯನ್ನು ಅಲ್ಲಿ ಹೂತಿರುತ್ತಾನೆ. ಬಿರುಬಿಸಿಲಿನಲ್ಲಿ ಮೈ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣಗೌಡ(55) ಮೃತ…

ಸಮಾಜದಲ್ಲಿ ಜಾತಿ, ಧರ್ಮಗಳನ್ನು ಒಡೆಯುವುದು, ಜನರನ್ನು ಎತ್ತಿ ಕಟ್ಟುವುದು ವಿರೋಧಪಕ್ಷದ ಕೆಲಸ – ಸಿಎಂ‌ ಸಿದ್ದರಾಮಯ್ಯ

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು…

ಡಿಸಿಎಂ ಡಿಕೆಶಿ ಬೆಂಗಾವಲು ವಾಹನ ಅಪಘಾತ: ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯ

ಮಂಡ್ಯ ಜಿಲ್ಲೆಯ ಬಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಘಟನೆ‌ ಮಂಡ್ಯದ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂ-ಮೈ ಎಕ್ಸ್‌ಪ್ರೆಸ್‌…

ಟ್ರಾಫಿಕ್ ಪೊಲೀಸರ ಎಡವಟ್ಟು: 3 ವರ್ಷದ ಮಗು ಸಾವು: ಮೂವರು ಎಎಸ್​ಐಗಳು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು…

ತೆಂಗಿನ ಕಾಯಿ ಗೋದಾಮಿನಲ್ಲಿ ಬೆಂಕಿ: ಅಪಾರ ಪ್ರಮಾಣದ ತೆಂಗಿನ ಕಾಯಿ ಸುಟ್ಟುಕರಕಲು: ಸಂಕಷ್ಟದಲ್ಲಿ ರೈತ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ, ಹೊಸಕಿಪಾಳ್ಯ ಗ್ರಾಮದಲ್ಲಿ ತೆಂಗಿನಕಾಯಿ ಗೋದಾಮಿನಲ್ಲಿ‌ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 50 ರಿಂದ 60…

ಶಾಲೆಯಲ್ಲಿ ಹೋಳಿ ಹಬ್ಬ ಆಚರಿಸಿ ಭೋಜನ ಮಾಡಿದ ನಂತರ 30 ಮಕ್ಕಳಿಗೆ ಫುಡ್ ಪಾಯಿಸನ್: ಓರ್ವ ಬಾಲಕ ಸಾವು: ಮಂಡ್ಯ ಜಿಲ್ಲಾಸ್ಪತ್ರೆಗೆ ಡಿಸಿ, ಎಸ್ಪಿ ಭೇಟಿ ಪರಿಶೀಲನೆ

ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು…

error: Content is protected !!