ಮಾಜಿ ಸಚಿವರಾದ ಉಮಾಶ್ರೀ, ಎಂ.ಆರ್. ಸೀತಾರಾಮ್ ಮತ್ತು ಮಾಜಿ ಐಆರ್ಎಸ್ ಅಧಿಕಾರಿ ಎಚ್ ಪಿ ಸುಧಾಮ್ ದಾಸ್ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ (MLC) ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶನಿವಾರ ನಾಮನಿರ್ದೇಶನ ಮಾಡಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಸೀತಾರಾಮ್ ಅವರನ್ನು ಶಿಕ್ಷಣತಜ್ಞ ಕೋಟಾದ ಅಡಿಯಲ್ಲಿ, ಉಮಾಶ್ರೀ ಅವರು ನಟಿಯಾಗಿ ನೀಡಿದ ಕೊಡುಗೆಗಾಗಿ ಮತ್ತು ದಾಸ್ ಅವರನ್ನು ಸಾಮಾಜಿಕ ಕಾರ್ಯಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೆಸರುಗಳನ್ನು ಅಂತಿಮಗೊಳಿಸಿ, ಅನುಮೋದನೆಗಾಗಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಪೈಕಿ ಮೂವರ ಹೆಸರನ್ನು ರಾಜ್ಯಪಾಲರು ಅನುಮೋದನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…