ಮಾಜಿ ಸಚಿವರಾದ ಉಮಾಶ್ರೀ, ಎಂ.ಆರ್. ಸೀತಾರಾಮ್ ಮತ್ತು ಮಾಜಿ ಐಆರ್ಎಸ್ ಅಧಿಕಾರಿ ಎಚ್ ಪಿ ಸುಧಾಮ್ ದಾಸ್ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ (MLC) ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶನಿವಾರ ನಾಮನಿರ್ದೇಶನ ಮಾಡಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಸೀತಾರಾಮ್ ಅವರನ್ನು ಶಿಕ್ಷಣತಜ್ಞ ಕೋಟಾದ ಅಡಿಯಲ್ಲಿ, ಉಮಾಶ್ರೀ ಅವರು ನಟಿಯಾಗಿ ನೀಡಿದ ಕೊಡುಗೆಗಾಗಿ ಮತ್ತು ದಾಸ್ ಅವರನ್ನು ಸಾಮಾಜಿಕ ಕಾರ್ಯಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೆಸರುಗಳನ್ನು ಅಂತಿಮಗೊಳಿಸಿ, ಅನುಮೋದನೆಗಾಗಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಪೈಕಿ ಮೂವರ ಹೆಸರನ್ನು ರಾಜ್ಯಪಾಲರು ಅನುಮೋದನೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…