MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು.

ಸಾವಿರಕ್ಕೂ ಹೆಚ್ಚು ಎಂಒಬಿಗಳ ಪೈಕಿ ಕೇವಲ 117 ಎಂಒಬಿಗಳು ಮಾತ್ರ ಇಂದಿನ ನಡೆದ ಪರೇಡ್ ನಲ್ಲಿ ಇದ್ದರು….

ಈ ವೇಳೆ‌ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ರಾತ್ರಿ ಕಳ್ಳತನ ಮಾಡಿ ಬೆಳಿಗ್ಗೆ ಡ್ಯೂಟಿ ಅಂತ ಹೇಳಿದ್ರೆ ಪೋಲಿಸರು ಸುಮ್ಮನಿರಲ್ಲ. ಹಳೇ ಕಳ್ಳರ ಮೇಲೂ ಪೊಲೀಸರ ನಿಗಾ ಇದ್ದೆ ಇರುತ್ತದೆ ಎಂದರು.

ಯಾವುದೇ ರೀತಿಯ ‌ಕಾನೂನು‌ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಸಮಾಜದಲ್ಲಿ ಉತ್ತಮ‌ ಕೆಲಸವನ್ನು ‌ಮಾಡಿ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಪ್ರಯತ್ನಿಸಬೇಕು. ಅದಕ್ಕೆ ನಾವು ಕೂಡ ಸಹಾಯ ಮಾಡುತ್ತೇವೆ ಎಂದರು.

ಕಳ್ಳರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಹಳೇ ಕಳ್ಳರಿಗೆ ಸಲಹೆ ನೀಡಿದರು. ಸಮಾಜದ ಶಾಂತಿಗೆ ಧಕ್ಕೆ‌ಯಾಗದಂತೆ ಇರಬೇಕು. ಯಾವುದೇ ಅಕ್ರಮ ಕೆಲಸದಲ್ಲಿ ‌ಭಾಗಿಯಾದರೆ ಅವರ ಮೇಲೆ ಕ್ರಮವಹಿಸಲಾಗುತ್ತದೆ‌ ಎಂದರು.

ಈ ವೇಳೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಶಶಿಧರ್, ಪ್ರಶಾಂತ್, ಕಲ್ಲಪ್ಪ, ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

5 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

6 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

11 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

12 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

21 hours ago