ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…