ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…