ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…