ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…