ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…