ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಹೋರಾಟವು ಕೇವಲ ಆರ್ಥಿಕ ಸೌಲಭ್ಯವನ್ನ ಪಡೆಯುವುದು ಮಾತ್ರವಲ್ಲ, ಸರ್ಕಾರಿ ನೌಕರರ ಗೌರವವನ್ನು ಮರಳಿ ಪಡೆಯುವ ಹೋರಾಟವಾಗಿದೆ.
ಏಕೆಂದರೆ ಸರ್ಕಾರಿ ನೌಕರರು 30-35 ವರ್ಷಗಳ ಸೇವೆಯಲ್ಲಿ ತಮ್ಮ ಜ್ಞಾನ ಶಕ್ತಿಯನ್ನು ಸಮಾಜ ನಾಡು, ದೇಶಕಟ್ಟುವ ಕಾರ್ಯಕ್ಕೆ ವಿನಿಯೋಗಿಸುತ್ತಾರೆ. ಈ ಸೇವೆಯನ್ನು ಗೌರವಿಸುವುದು ಸರ್ಕಾರದ ಸಂವಿಧಾನದ ಕರ್ತವ್ಯವಾಗಿದೆ, ಇದನ್ನ ಅರಿತು ರಾಜಸ್ತಾನ ಛತ್ತೀಸ್ ಘಡ್, ಜಾರ್ಖಂಡ್, ಪಂಜಾಬ್ ರಾಜ್ಯಗಳು ಈಗಾಗಲೇ NPS ಯೋಜನೆಗಳನ್ನ ರದ್ದುಗೊಳಿಸಿ OPS ಜಾರಿಗೊಳಿಸಲಾಗಿದೆ.
ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಸಹ ನಮ್ಮ ಸಂವಿಧಾನ ಬದ್ಧ ಬೇಡಿಕೆಯನ್ನು ಈಡೇರಿಸಬೇಕೆಂದು ಎಂದು ಒತ್ತಾಯಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.19ರಿಂದ ನಿಶ್ಚಿತ ಪಿಂಚಣಿಗಾಗಿ ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…