ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದರು.
ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ಇಂದು ಸಂಜೆ 6 ಗಂಟೆಗೆ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, 3 ಸೇನಾ ಪಡೆಗಳ ಮುಖ್ಯಸ್ಥರು ಮತ್ತು ಇತರರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…