paris olympics2024: ಭಾರತಕ್ಕೆ ಎರಡನೇ ಪದಕ: ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿಗೆ ಒಲಿದ ಕಂಚಿನ ಪದಕ

2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿ ಕಂಚಿನದ ಪದಕವನ್ನು ಪಡೆದಿದ್ದಾರೆ.

ಮಂಗಳವಾರ ನಡೆದಿದ್ದ ಕಂಚಿನ ಪದಕದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ ಭಾರತದ ಮನು ಭಾಕರ್‌ ಹಾಗೂ ಸರಬ್ಜಿತ್ ಸಿಂಗ್‌ ಜೋಡಿ 16-10 ಅಂತರದಲ್ಲಿ ಗೆಲುವು ಪಡೆಯಿತು.

ಪದಕ ಪಡೆದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಮನು ಭಾಕರ್‌ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು.  ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

26 minutes ago

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

19 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

22 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

2 days ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

2 days ago