2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಶೂಟಿಂಗ್ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್ ಮತ್ತು ಸರಬ್ಜಿತ್ ಸಿಂಗ್ ಜೋಡಿ ಕಂಚಿನದ ಪದಕವನ್ನು ಪಡೆದಿದ್ದಾರೆ.
ಮಂಗಳವಾರ ನಡೆದಿದ್ದ ಕಂಚಿನ ಪದಕದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ ಭಾರತದ ಮನು ಭಾಕರ್ ಹಾಗೂ ಸರಬ್ಜಿತ್ ಸಿಂಗ್ ಜೋಡಿ 16-10 ಅಂತರದಲ್ಲಿ ಗೆಲುವು ಪಡೆಯಿತು.
ಪದಕ ಪಡೆದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…