paris olympics2024: ಭಾರತಕ್ಕೆ ಎರಡನೇ ಪದಕ: ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿಗೆ ಒಲಿದ ಕಂಚಿನ ಪದಕ

2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿ ಕಂಚಿನದ ಪದಕವನ್ನು ಪಡೆದಿದ್ದಾರೆ.

ಮಂಗಳವಾರ ನಡೆದಿದ್ದ ಕಂಚಿನ ಪದಕದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ ಭಾರತದ ಮನು ಭಾಕರ್‌ ಹಾಗೂ ಸರಬ್ಜಿತ್ ಸಿಂಗ್‌ ಜೋಡಿ 16-10 ಅಂತರದಲ್ಲಿ ಗೆಲುವು ಪಡೆಯಿತು.

ಪದಕ ಪಡೆದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಮನು ಭಾಕರ್‌ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು.  ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

3 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

4 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago