ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್ ಘಟನೆ…
Category: ರಾಯಚೂರು
ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.…
ಸರ್ಕಾರಿ ಪ್ರೌಢಶಾಲೆಗೆ ಮಾಟಮಂತ್ರ ಕಾಟ…! ತೆಂಗಿನಕಾಯಿ, ನಿಂಬೆಹಣ್ಣು ಹಾಗೂ ಕುಂಕುಮ ಹಾಕಿ ಬಾಗಿಲು ಬೀಗಕ್ಕೆ ಪೂಜೆ….! ಭಯಭೀತರಾದ ಮಕ್ಕಳು, ಶಿಕ್ಷಕರು
ರಾಯಚೂರು ಜಿಲ್ಲೆ ಮಾನ್ವಿ ತಾ. ಗೋರ್ಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮಾಟಮಂತ್ರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಾಲೆಯ ತರಗತಿಗಳ ಕೋಣೆ,…